February 28, 2024

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಮತ್ತು ಸುಳ್ಯ ತಾಲೂಕಿನ ವಿವಿಧ ಇಲಾಖೆಗಳ ಹಾಗೂ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ದಿನಾಂಕ ೨೧ ಫೆಬ್ರವರಿ ೨೦೨೪ರಂದು ಕೆ.ವಿ.ಜಿ. ವೃತ್ತದ ಬಳಿಯಿಂದ ಆರಂಭಗೊಂಡಿತು. ಕೆ.ವಿ.ಜಿ. […]
August 16, 2023

ಸುಳ್ಯ ಎನ್ಎಂಸಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ದೇಶಭಕ್ತರ ತ್ಯಾಗ ಬಲಿದಾನದ ಫಲವಾಗಿ ಸ್ವಾತಂತ್ರ್ಯ ಲಭಿಸಿದೆ: ಡಾ. ಕೆ.ವಿ.ಚಿದಾನಂದ ಸುಳ್ಯ ಆಗಸ್ಟ್ ೧೫; ದೇಶಭಕ್ತರ ತ್ಯಾಗ-ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ಲಭಿಸಿದ್ದು ಇಂದು ರಾಷ್ಟçಸೇವೆಗೈಯುತ್ತಿರುವ ಸೈನಿಕರ ಶ್ರಮದಿಂದ ನಾವು ನಿರ್ಭಿತರಾಗಿದ್ದೇವೆ. ತಾಂತ್ರಿಕತೆ ಮತ್ತು ಆರೋಗ್ಯದಲ್ಲಿ […]
December 26, 2022

Our Beloved DR. KVG’s 94thbirthday celebration

ಡಾ. ಕುರುಂಜಿ ವೆಂಕಟ್ರಮಣ ಗೌಡರ 94ನೇ ಹುಟ್ಟುಹಬ್ಬದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ರಿ, ಸುಳ್ಯ ಇದರ ಸ್ಥಾಪಕಾಧ್ಯಕ್ಷ ಡಾ. ಕುರುಂಜಿ ವೆಂಕಟ್ರಮಣ ಗೌಡರ 94ನೇ ಹುಟ್ಟುಹಬ್ಬದ ಅಂಗವಾಗಿ ಕೆ.ವಿ.ಜಿ. ಕ್ಯಾಂಪಸ್ ನಲ್ಲಿರುವ ಡಾ. ಕುರುಂಜಿಯವರ […]
December 3, 2022

ಎನ್ನೆಂಸಿ: ವಿದ್ಯಾರ್ಥಿ ಸಂಘಕ್ಕೆ ಆಯ್ಕೆ

ಎನ್ನೆಂಸಿ: ವಿದ್ಯಾರ್ಥಿ ಸಂಘಕ್ಕೆ ಆಯ್ಕೆ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ 2022-23ನೇ ಸಾಲಿನ ವಿದ್ಯಾರ್ಥಿ ಸಂಘಕ್ಕೆ ಆಯ್ಕೆ ಪ್ರಕ್ರಿಯೆ 19-11-2022ರಂದು ನಡೆದಿದ್ದು, ಅಧ್ಯಕ್ಷರಾಗಿ ರಜತ್ ಕುಮಾರ್ ಎ. ಅಂತಿಮ ಬಿ.ಕಾಂ, ಉಪಾಧ್ಯಕ್ಷರಾಗಿ ಚೈತ್ಯನ್ಯ ಕೆ. ಅಂತಿಮ […]
October 29, 2022

Koti Kanta Gayana 2022

ಸುಳ್ಯ ಎನ್ನೆoಸಿ ಮತ್ತು ಎನ್ನೆoಪಿಯು ಕಾಲೇಜುಗಳ  ಸಹಯೋಗದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ. ಸುಳ್ಯದ ನೆಹರು ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಸಹಭಾಗಿತ್ವದಲ್ಲಿ 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ […]
March 4, 2022

ಜಲಶಕ್ತಿ ಅಭಿಯಾನ ಕಾರ್ಯಕ್ರಮ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ – ಜಲಶಕ್ತಿ ಅಭಿಯಾನ ಕಾರ್ಯಕ್ರಮ ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಆಂತರಿಕ ಗುಣಮಟ್ಟ ಖಾತರಿಕೋಶ, ಕ್ಷೇತ್ರ ಜನಸಂಪರ್ಕ ಕಾರ್ಯಾಲಯ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ “ಜಲಶಕ್ತಿ ಅಭಿಯಾನ” ವಿಶೇಷ ಮಾಹಿತಿ […]
November 27, 2021

ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಸರಣಿ ಕಾರ್ಯಕ್ರಮ 2021

ಕನ್ನಡ ರಾಜ್ಯೋತ್ಸವ ಸರಣಿ ಕಾರ್ಯಕ್ರಮ ಉದ್ಘಾಟನೆ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವ ಸರಣಿ ಕಾರ್ಯಕ್ರಮವನ್ನು ದಿನಾಂಕ 28 – 10- 2021 ರಿಂದ 30-10 […]
November 20, 2021

ಎನ್ನೆಂಸಿ: ರಾಷ್ಟ್ರ ನಿರ್ಮಾಣದಲ್ಲಿ ಯುವ ಜನರು, ತಾಲೂಕು ಮಟ್ಟದ ಭಾಷಣ ಸ್ಪರ್ಧೆ

ಎನ್ನೆಂಸಿ: ರಾಷ್ಟ್ರ ನಿರ್ಮಾಣದಲ್ಲಿ ಯುವ ಜನರು, ತಾಲೂಕು ಮಟ್ಟದ ಭಾಷಣ ಸ್ಪರ್ಧೆ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಯುವ ಜನರು ಕುರಿತ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯನ್ನು ಮಂಗಳೂರಿನ ನೆಹರೂ ಯುವ ಕೇಂದ್ರ […]